MLC ಚುನಾವಣೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಬಿಎಸ್ ವೈ ಪುತ್ರ ವಿಜಯೇಂದ್ರ..! | BY Vijayendra | MLC Election

  • 4 years ago
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ, ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿವೈ ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ: "ಪಕ್ಷದಲ್ಲಿ ನನಗಿಂತ ಹಿರಿಯರು ಅನೇಕ ಮಂದಿ ಇದ್ದಾರೆ. ಹಲವು ದಶಕಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ. ಈಗ ಅವಕಾಶಕ್ಕಾಗಿ ಕಾದಿದ್ದಾರೆ. ನನ್ನ ಆದ್ಯತೆ ಏನಿದ್ದರೂ ಪಕ್ಷದ ಸಂಘಟನೆಯಾಗಿದ್ದು, ಪಕ್ಷದ ಹಿರಿಯ ಮುಖಂಡರು ನೀಡಿದ ಆದೇಶವನ್ನು ಪಾಲಿಸುತ್ತೇನೆ'' ಎಂದಿದ್ದಾರೆ.

CM BS Yediyurappa's son BY Vijayendra said he is not lobbying for MLC seat and contesting. There are other senior leaders who has been working for the party since decades who needs to be given opportunity he said.

Recommended