ಪ್ರವಾಹ ಭೀತಿ: ಅಪಾಯ ತಡೆಯಲು ಪಾಲಿಸಬೇಕಾದ ಮುನ್ನೆಚ್ಚರಿಕೆಗಳಿವು | How To Prepare For A Flood Boldsky Kannada
  • 4 years ago
ಒಂದು ಕಡೆ ಕೊರೊನಾ ಭೀತಿ, ಮತ್ತೊಂದೆಡೆ ಪ್ರಕೃತಿಯ ರೌದ್ರಾವತಾರ, ಇದರಿಂದ ಮನುಷ್ಯ ತತ್ತರಿಸಿ ಹೋಗಿದ್ದಾನೆ. ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಪಾಯ ಇರುವ ಜನರು ಸ್ಥಳಾಂತಾರವಾಗುವಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಕೊಡಗು, ಚಿಕ್ಕ ಮಗಳೂರು, ಉತ್ತರ ಕನ್ನಡ, ಬೆಳಗಾವಿ ಮುಂತಾದ ಕಡೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.



ಪ್ರವಾಹ ಪರಿಸ್ಥಿತಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ, ಆದರೆ ಸ್ವಲ್ಪ ಮುನ್ನೆಚ್ಚರಿಕೆವಹಿಸಿದರೆ ದೊಡ್ಡ ಅನಾಹುತಗಳನ್ನು ತಪ್ಪಿಸಬಹುದಾಗಿ. ಪ್ರವಾಹದಂತಹ ಪರಿಸ್ಥಿತಿ ಉಂಟಾದಾಗ ಈ ಟಿಪ್ಸ್ ಪಾಲಿಸುವುದು ಒಳ್ಳೆಯದು:

#Floodprecaution #Floodpreparedness #Flood
Recommended