ನೇಗಿಲ ಮೇಲೆ ಬೆಳೆದ ಕುಡಿ ನಾನು ಎಂದ Jaggesh | Filmibeat Kannada
  • 3 years ago
ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಸಹ ರೈತರನ್ನು ನೆನೆಪಿಸಿಕೊಳ್ಳುತ್ತಿದ್ದಾರೆ. ಮೂರು ಹೊತ್ತು ಹೊಟ್ಟೆ ತುಂಬಿಸುವ ಅನ್ನ ದಾತರಿಗೆ ಇಂದು ಶುಭಾಶಯ ಕೋರುತ್ತಿದ್ದಾರೆ. ಹಿರಿಯ ನಟ ಜಗ್ಗೇಶ್ ಸಹ ಶುಭ ಕೋರಿ ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು ಎಂದಿದ್ದಾರೆ.
#Jaggesh #FarmersDay #Agriculture #India
Kannada Actor Jaggesh wishes to farmers day.
Recommended