ಗಾಳಿ ಸುದ್ದಿಯನ್ನು ನಿಜ ಮಾಡ್ತಿದ್ದಾರೆ ಪುನೀತ್ ಮತ್ತು ದಿನಕರ್ ತೂಗುದೀಪ | Filmibeat Kannada
  • 3 years ago
ದರ್ಶನ್ ಸಹೋದರ ದಿನಕರ್ ತೂಗುದೀಪ ಅವರು ಪುನೀತ್ ರಾಜ್‌ಕುಮಾರ್ ಅವರಿಗಾಗಿ ಸಿನಿಮಾ ನಿರ್ದೇಶಿಸುವುದು ಖಾತ್ರಿಗೊಂಡಿದ್ದು, ಆ ಸಿನಿಮಾವನ್ನು ಜಯಣ್ಣ-ಭೋಗೇಂದ್ರ ಅವರು ನಿರ್ಮಾಣ ಮಾಡಲಿದ್ದಾರೆ.

Puneeth Rajkumar and Dinakar Thoogudeepa to colloborate for film under Jayanna Films.
Recommended