Tejasvi Surya ಯಾರ ಬಳಿಯೂ ಕ್ಷಮೆಯಾಚಿಸಿಲ್ಲ | Oneindia Kannada

  • 3 years ago
ಕೆಲ ಮಾಧ್ಯಮಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ (ಮೇ 5) ಸಂಜೆ 7 ಗಂಟೆಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ, ಅಲ್ಲಿ ಕೆಲಸ ಮಾಡುತ್ತಿದ್ದ 200 ಜನರ ಕ್ಷಮೆಯಾಚಿಸಿದ್ದಾರೆ ಎಂಬ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಅವರ ಅಧಿಕೃತ ಕಚೇರಿ ಅಲ್ಲಗೆಳೆದಿದೆ.

Is Tejasvi Surya Apologises to Bengaluru War Room Staff After Alleging They Were Running A Scam? Tejasvi Surya gives clarification in Twitter after news goes viral. Know more.

Recommended