ರಾಜ್ಯದ ಬೊಕ್ಕಸ ತುಂಬಿಸಲು ಮಧ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ | Oneindia Kannada

  • 3 years ago
The liquor parcel will be available at the bar and restaurant, wine store and MSIL until 2 pm, CM said.

Decr : ಕೋವಿಡ್​ ಸೋಂಕು ಪ್ರಕರಣಗಳು ಕಡಿಮೆ ಇರುವ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಸಡಿಲಿಕೆ ಮಾಡಿದ್ದು, ಜೂನ್​ 14ರಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅದೇ ರೀತಿ ಮದ್ಯದಂಗಡಿಗಳು ರಾಜ್ಯ ಬೊಕ್ಕಸದ ಪ್ರಮುಖ ಆದಾಯ ಮೂಲವಾಗಿದ್ದು, ಶಾಪ್‌ಗಳಲ್ಲಿ ಮದ್ಯವನ್ನು ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ.

Recommended