Revanna ರೈತರ ಕಷ್ಟಗಳನ್ನು ಪರಿಶೀಲಸಿದ ವಿಶೇಷ ಕ್ಷಣಗಳು | Oneindia Kannada

  • 2 years ago
ಕಳೆದ ಕೆಲವು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಬೆಳೆ ಹಾನಿಯಾಗಿದ್ದು, ಜಮೀನುಗಳಿಗೆ ರೈತರ ಬೈಕ್‌ನಲ್ಲೇ ತೆರಳಿದ ಮಾಜಿ ಸಚಿವ ಹಾಗೂ ಶಾಸಕ ಎಚ್.‌ಡಿ. ರೇವಣ್ಣ, ಬೆಳೆ ಹಾನಿ ಪ್ರದೇಶ ವೀಕ್ಷಿಸಿ, ಮಾಹಿತಿ ಪಡೆದರು.

Revanna rode a bike in Holenarasipura to check the havoc caused by Rains in Hassan

Recommended