ಕನ್ನಡ ಚಿತ್ರರಂಗಕ್ಕೆ ಮಾರಕವಾಗುತ್ತಾ ಅಪ್ಪು ಅಭಿಮಾನಿಗಳ ನಿರ್ಧಾರ
  • 2 years ago
ಪುನೀತ್ ರಾಜ್‌ಕುಮಾರ್ ಕನಸಿನ ಪ್ರಾಜೆಕ್ಟ್ 'ಗಂಧದ ಗುಡಿ'. ಕರ್ನಾಟಕದ ಪ್ರಕೃತಿಯ ಸೌಂದರ್ಯವನ್ನು ಕನ್ನಡದ ಜನತೆಗೆ ತೋರಿಸಬೇಕು ಅಂತ ಅಪ್ಪು ಕನಸು ಕಂಡಿದ್ದರು. ಅದೇ ಕನಸಿನ ಅನಾವರಣ ಸದ್ಯದಲ್ಲೇ ಆಗಲಿದೆ. ಸಾಕ್ಷ ಚಿತ್ರವಾಗಿ ಹೊರಬರಬೇಕಿತ್ತು. ಆದರೆ, ಅಪ್ಪು ಅಗಲಿಕೆ ಬಳಿಕ ಅವರ ಕನಸನ್ನು ಅಭಿಮಾನಿಗಳಿಗೆ ಬೆಳ್ಳಿಪರೆದೆ ಮೇಲೆ ತೋರಿಸಲು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದೇ ನಾವು ಚಿತ್ರಮಂದಿರಕ್ಕೆ ಹೋಗಿ ನೋಡುವ ಕೊನೆಯ ಸಿನಿಮಾ ಅಂತಿದ್ದಾರೆ ಅಪ್ಪು ಅಭಿಮಾನಿಗಳು.

Puneeth fans in social media saying they stops watching movies in theatre after Gandhada Gudi. Puneeth Rajkumar fan still not in mood to accept he is no more.
Recommended