ಜಗನ್ ಮನೆಗೆ ಹೋಗಿದ್ದೆ ತಪ್ಪಾಯ್ತು ಅನ್ನೋ ಹಾಗಾಗಿದೆ ಚಿರಂಜೀವಿ ಪರಿಸ್ಥಿತಿ
  • 2 years ago
ನಟ ಚಿರಂಜೀವಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸೀಟು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂಬ ಸುದ್ದಿ ತೆಲುಗು ಮಾಧ್ಯಮಗಳಲ್ಲಿ ವಿಪರೀತ ಹರಿದಾಡಿತು. ಜಗನ್ ವಿರುದ್ಧ ಟೊಂಕ ಕಟ್ಟಿ ನಿಂತಿರುವ ಪವನ್ ಕಲ್ಯಾಣ್‌ಗೆ ಚೆಕ್ ನೀಡಲೆಂದು ಜಗನ್, ಪವನ್ ಕಲ್ಯಾಣ್‌ರ ಅಣ್ಣ ಚಿರಂಜೀವಿಗೆ ರಾಜ್ಯಸಭಾ ಸೀಟು ಆಫರ್ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿತು. ಸಾಮಾಜಿಕ ಜಾತಲಾಣದಲ್ಲಿ ಕೆಲವರು ಈ ವಿಷಯವಾಗಿ ಚಿರಂಜೀವಿಯನ್ನು ಮೂದಲಿಸಿದರು ಸಹ.

Actor Chiranjeevi upset on Telugu media for airing fake news about him and CM Jagan Mohan Reddy. He said he will not return to politics again
Recommended