ಕಳಪೆ ಬ್ಯಾಟಿಂಗ್ ಗೆ ಕಾರಣ ನಾಗದೋಷ!! ಮತ್ತೆ ಕುಕ್ಕೆ ಸುಬ್ರಮಣ್ಯ ಸ್ವಾಮಿಯ ಮೊರೆ ಹೋದ Kl ರಾಹುಲ್
- last year
#KukkeSubramanya #KlRahul #KlRahulKukkevisit #KlRahulfailure #KLRahulbadfarm
Rahul said that he has been a regular visitor at the temple for the past many years. He had come to the temple before IPL matches.
ಕಳಪೆ ಫಾರ್ಮ್ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ಹೌದು, ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
Rahul said that he has been a regular visitor at the temple for the past many years. He had come to the temple before IPL matches.
ಕಳಪೆ ಫಾರ್ಮ್ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ಹೌದು, ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.