Karnataka CM Announcement: ಕರ್ನಾಟಕದ ನೂತನ ಸಿಎಂ ಆಯ್ಕೆ ಖರ್ಗೆ ಸಭೆಯತ್ತ ಎಲ್ಲರ ಚಿತ್ತ..!
  • 11 months ago
ಇಂದು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರನ್ನು ಒಟ್ಟಿಗೆ ಸೇರಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಲಿದ್ದಾರೆ. ನಿನ್ನೆ ಭೇಟಿಯ ವೇಳೆ ಖರ್ಗೆ ಮುಂದೆ ಸಿದ್ದರಾಮಯ್ಯ ಮತ್ತು ಡಿಕೆಶಿ ಹಕ್ಕು ಪ್ರತಿಪಾದನೆ ಮಾಡಿದ್ದಾರೆ.


#KarnatakaElection2023 #SoniyaGandhi #KarnatakaNextCM #Siddaramaiah #DKSHI #Congress

~HT.188~ED.35~PR.30~
Recommended