ಜನರ ಭಾವನೆಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ಕೆಲಸ ಮಾಡ್ತಿದೆ: ಗೋಹತ್ಯೆ ಸಹಿಸೋದಿಲ್ಲ ಎಂದು ಎಚ್ಚರಿಸಿದ ನಳಿನ್ ಕುಮಾರ್

  • 11 months ago
ಜನರ ಭಾವನೆಗಳಿಗೆ ವಿರುದ್ಧವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ,ಹೀಗೆ ಆದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುವುದು ಖಂಡಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

#NalinKumarKateel #Gohatye #Cow #CowisGod #BJP #CongressGovt #DakshinaKannada #KarnatakaBJP #MahatmaGandhi,

Recommended