Duniya Vijay on Sowjanya Case: ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಶಾಕಿಂಗ್ ಕಾಮೆಂಟ್ ಮಾಡಿದ ನಟ ದುನಿಯಾ ವಿಜಯ್
  • 9 months ago
ಸೌಜನ್ಯ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ. ಹೆಚ್ಚು ಸಮಯ ಮರೆಮಾಚಲಾಗದು-ಬುದ್ಧ ಎಂದು ನಟ ದುನಿಯಾ ವಿಜಯ್ ಫೇಸ್ಬುಕ್ನಲ್ಲಿ ಬರೆದಿದ್ದಾರೆ.

#Dharmasthala #DuniyaVijay #SowjanyaCase #SowjanyaFamily #VeerendraHegde #DharmasthalaDharmadhikari,

~HT.188~ED.34~PR.28~
Recommended